ನರಸಿಂಹವಾಡಿಯ ದತ್ತಮಂದಿರಕ್ಕೆ ಕೃಷ್ಣಾ ನದಿ ನೀರು ಪ್ರವೇಶ

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ನರಸಿಂಹವಾಡಿ. ಧಾರಾಕಾರ ಮಳೆಯಿಂದಾಗಿ ನರಸಿಂಹವಾಡಿಯ ದತ್ತಮಂದಿರಕ್ಕೆ ಕೃಷ್ಣಾ ನದಿ ನೀರು ಪ್ರವೇಶ ಮಾಡಿದೆ. ನರಸಿಂಹವಾಡಿ ದೂಧಗಂಗಾ ಹಾಗೂ ಕೃಷ್ಣಾ ನದಿಗಳ ಸಂಗಮ ಕ್ಷೇತ್ರ ಇದಾಗಿದೆ.

  • Zee Media Bureau
  • Jul 11, 2022, 06:38 PM IST

ಚಿಕ್ಕೋಡಿ: ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ನರಸಿಂಹವಾಡಿ. ಧಾರಾಕಾರ ಮಳೆಯಿಂದಾಗಿ ನರಸಿಂಹವಾಡಿಯ ದತ್ತಮಂದಿರಕ್ಕೆ ಕೃಷ್ಣಾ ನದಿ ನೀರು ಪ್ರವೇಶ ಮಾಡಿದೆ. ನರಸಿಂಹವಾಡಿ ದೂಧಗಂಗಾ ಹಾಗೂ ಕೃಷ್ಣಾ ನದಿಗಳ ಸಂಗಮ ಕ್ಷೇತ್ರ ಇದಾಗಿದೆ.

Trending News