ಕಾಡಾನೆ ದಾಳಿಗೆ ಮಹಿಳೆ ಬಲಿ: ಗ್ರಾಮಸ್ಥರ ಆಕ್ರೋಶ

  • Zee Media Bureau
  • Nov 21, 2022, 02:41 PM IST

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಕುಂದೂರು ಗ್ರಾಮದಲ್ಲಿ ಆನೆ ದಾಳಿಗೆ ಮಹಿಳೆ ಬಲಿಯಾಗಿದ್ದು ಸಾಂತ್ವನ ಹೇಳಲು ಬಂದ ಶಾಸಕ ಕುಮಾರಸ್ವಾಮಿ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿದ್ದಾರೆ. ಕೆಲ ದುಷ್ಕರ್ಮಿಗಳು ಸಂಚು ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಶಾಸಕ ಎಂ.ಪಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. 

Trending News