ಜಮೀರ್ v/s ಅಶೋಕ್ ಈದ್ಗಾ ವಾರ್!

  • Zee Media Bureau
  • Aug 9, 2022, 02:44 PM IST

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದ ಸದ್ಯಕ್ಕಂತೂ ಬಗೆಹರಿಯೋ ಲಕ್ಷಣ ಕಾಣ್ತಿಲ್ಲ.. ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವುದಾಗಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ. ಇನ್ನು ಈ ಬಗ್ಗೆ ಸಚಿವ ಆರ್‌.ಅಶೋಕ್‌ ಕೂಡಾ ಪ್ರತಿಕ್ರಿಯೆ ಕೊಟ್ಟಿದ್ದಾರೆ. 

Trending News