Prisoner Escape : ಆತ ಮಾಫಿಯಾ ಸಾಮ್ರಾಜ್ಯದ ರಾಜ. ವರ್ಷಗಳ ಕಾರ್ಯಾಚರಣೆಗಳ ನಂತರ ಅಂತಿಮವಾಗಿ ಜೈಲು ಸೇರಿದ್ದ. ಆದರೆ ಇದೀಗ ಹೆಚ್ಚಿನ ಭದ್ರತೆಯ ನಡುವೆಯೂ ಆತ ಜೈಲಿನಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ. ಈ ಕುರಿತು ಇಂಟ್ರಸ್ಟಿಂಗ್ ಸುದ್ದಿ ಇಲ್ಲಿದೆ..
Interim Budget 2024:ಕೆಲವು ದೇಶಗಳಲ್ಲಿ ಸರ್ಕಾರ ತೆರಿಗೆ ಸಂಗ್ರಹಿಸುವುದಿಲ್ಲ. ಇಲ್ಲಿ ಸರ್ಕಾರಕ್ಕೆ ಯಾವುದೇ ರೀತಿಯ ಆದಾಯ ತೆರಿಗೆಯನ್ನು ಪಾವತಿಸಬೇಕಾಗಿಲ್ಲ.ಜನರ ಸಂಪೂರ್ಣ ಆದಾಯವು ಅವರ ಕೈಗೆ ಬರುತ್ತದೆ.
Pakistan's former PM Imran Khan jail sentence : ಈ ಎರಡೂ ಪ್ರಕರಣಗಳಲ್ಲಿ ಇಮ್ರಾನ್ ಖಾನ್ ಗೆ ಶಿಕ್ಷೆಯಾಗಿದ್ದು, ಫೆಬ್ರವರಿ 8 ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಮತ್ತು ಇಮ್ರಾನ್ ಖಾನ್ ಅವರ ಚುನಾವಣಾ ಮಹತ್ವಾಕಾಂಕ್ಷೆಗಳಿಗೆ ಪ್ರಮುಖ ಅಡಚಣೆಯಾಗಿ ಹೊರಹೊಮ್ಮಿದೆ.
H-1B Visa: H-1B ವೀಸಾಕ್ಕಾಗಿ ಯುನೈಟೆಡ್ ಸ್ಟೇಟ್ಸ್ ಹೊಸ ಆಯ್ಕೆ ಮಾನದಂಡಗಳನ್ನು ಪ್ರಕಟಿಸಿದೆ, ಅಕ್ಟೋಬರ್ನಿಂದ ಹೊಸ ನಿಯಮಗಳು ಜಾರಿಗೆ ಬರಲಿದೆ. ನಿಯಮವು ಫಲಾನುಭವಿ-ಕೇಂದ್ರಿತ ಆಯ್ಕೆ ಪ್ರಕ್ರಿಯೆಯನ್ನು ಪರಿಚಯಿಸುತ್ತದೆ, ಎಲ್ಲಾ ಫಲಾನುಭವಿಗಳಿಗೆ ನ್ಯಾಯಸಮ್ಮತತೆ ಮತ್ತು ಸಮಾನ ಅವಕಾಶಗಳನ್ನು ಖಾತ್ರಿಪಡಿಸುತ್ತದೆ ಎಂದು ಹೇಳಲಾಗಿದೆ.
ಆಡಳಿತಾರೂಢ ಪಿಪಿಎಂ-ಪಿಎನ್ಸಿ ಮೈತ್ರಿಕೂಟ ಸಂಸತ್ತಿನ ಸಭಾಧ್ಯಕ್ಷ ಮೊಹಮದ್ ಅಸ್ಲಾಮ್ ಮತ್ತು ಉಪಾಧ್ಯಕ್ಷ ಅಹ್ಮದ್ ಸಲೀಮ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದೆ ಎನ್ನಲಾಗಿದೆ. ಆಡಳಿತಾರೂಢ ಮೈತ್ರಿಕೂಟದ ಸದಸ್ಯರು ಸಭಾಧ್ಯಕ್ಷರು ಸಂಸತ್ತಿನಲ್ಲಿ ನಡೆಯುತ್ತಿದ್ದ ಕೋಲಾಹಲವನ್ನು ತಡೆಯಲು ಪ್ರಯತ್ನಿಸುವುದು ಬಿಟ್ಟು, ಅದನ್ನು ಉತ್ತೇಜಿಸುವಂತೆ ನಡೆದುಕೊಂಡಿದ್ದು, ಅದನ್ನು ಸಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.
Jordan Drone Attack: ಜೋರ್ಡಾನ್ನಲ್ಲಿ ಅಮೆರಿಕನ್ ಸೈನಿಕರ ಮೇಲೆ ನಡೆದ ದಾಳಿಯಿಂದ ಬೈಡೆನ್ ಕೋಪಗೊಂಡಿದ್ದಾರೆ. ದಾಳಿಗೆ ಕಾರಣರಾದವರಿಗೆ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
Icon of the Seas: ಕ್ರೂಸ್ ವಿಶ್ವದ ಅತಿದೊಡ್ಡ ವಾಟರ್ ಪಾರ್ಕ್ ಅನ್ನು ಒಳಗೊಂಡಿದೆ. ವಾಟರ್ ಪಾರ್ಕ್ ನಲ್ಲಿ 6 ವಾಟರ್ ಸ್ಲೈಡ್ ಗಳನ್ನು ವ್ಯವಸ್ಥೆ ಮಾಡಲಾಗಿದೆ. ಇದು ಸಮುದ್ರದಲ್ಲಿನ ಕಡಿದಾದ ಪ್ರದೇಶಗಳಲ್ಲಿ ಒಂದಾಗಿದೆ. ಮೊದಲ ಫ್ಯಾಮಿಲಿ-ರಾಫ್ಟ್ ಸ್ಲೈಡ್ ಎಂದೇ ಹೇಳಬಹುದು.
Children Pneumonia Deaths Pakistan : ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಭೀಕರ ದುರಂತ ಸಂಭವಿಸಿದೆ.. ನ್ಯುಮೋನಿಯಾದಿಂದ ಸುಮಾರು 220 ಮಕ್ಕಳು ದಾರುಣ ಸಾವಾಗಿದೆ. ಈ ದುರಂತಕ್ಕೆ ಮುಖ್ಯ ಕಾರಣ ಹವಾಮಾನ ಬದಲಾವಣೆ.
ಇದೇ ಮೊದಲ ಬಾರಿಗೆ ಭಾರತ ತನ್ನ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದನ್ನು ತೈವಾನ್ ನಾಗರಿಕರೊಬ್ಬರಿಗೆ ಪ್ರದಾನ ಮಾಡಿದೆ. ಈ ಅನಿರೀಕ್ಷಿತ ನಡೆಯ ಮೂಲಕ ಗುರುವಾರ ಭಾರತ ಬೀಜಿಂಗ್ಗೆ ಸೂಕ್ತ ಸಂದೇಶ ರವಾನಿಸಿದೆ.
ಜಗತ್ತಿನ ಅತಿದೊಡ್ಡ ಇಲೆಕ್ಟ್ರಾನಿಕ್ಸ್ ಬಿಡಿಭಾಗಗಳನ್ನು ನಿರ್ಮಿಸುವ, ತೈಪೇ ಮೂಲದ ಫಾಕ್ಸ್ಕಾನ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕರಾದ ಲಿಯು ಯಂಗ್ ವೇ ಅವರನ್ನು ಭಾರತದ ಮೂರನೇ ಅತ್ಯುನ್ನತ ನಾಗರಿಕ ಪುರಸ್ಕಾರವಾದ ಪದ್ಮ ಭೂಷಣಕ್ಕೆ ಆಯ್ಕೆ ಮಾಡಲಾಗಿದೆ.
Heart breaking tragedy in Australia: ಬುಧವಾರ ಮಧ್ಯಾಹ್ನ 3.30ಕ್ಕೆ ನ್ಯೂಹೇವನ್ ಬಳಿ ನಾಲ್ವರು ನೀರಿನಲ್ಲಿ ಒದ್ದಾಡುತ್ತಿರುವುದನ್ನು ಕಂಡ ತುರ್ತು ಸೇವಾ ಸಿಬ್ಬಂದಿ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ. ಆ ನಾಲ್ವರನ್ನು ತೀರಕ್ಕೆ ಕರೆದುಕೊಂಡು ಬರುವಷ್ಟರಲ್ಲಿ ಸಾವನ್ನಪ್ಪಿದ್ದರು ಎಂದು ವರದಿಯಾಗಿದೆ.
ಗಡಾಫಿ ಲಿಬಿಯಾದಲ್ಲಿ ಅಧಿಕಾರ ಹೊಂದಿದ್ದ ಸಂದರ್ಭದಲ್ಲಿ, ಬಹುತೇಕ 400 ಮಹಿಳೆಯರು ರೆವಲ್ಯೂಷನರಿ ನನ್ಸ್ ಪಡೆಯಲ್ಲಿ ಕಾರ್ಯಾಚರಿಸುತ್ತಿದ್ದರು. ಜೋಸೆಫ್ ಸ್ಟಾನಿಕ್ ಎಂಬ ಅಮೆರಿಕಾದ ಮಾಜಿ ನೌಕಾಪಡೆಯ ಅಧಿಕಾರಿಯೊಬ್ಬರ ಪ್ರಕಾರ, ಗಡಾಫಿ ಮಹಿಳಾ ಅಂಗರಕ್ಷಕರಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದ. ಇದರಿಂದಾಗಿ ವಿರೋಧಿಗಳಿಗೆ ಮಹಿಳೆಯರ ಮೇಲೆ ದಾಳಿ ನಡೆಸುವುದು ಕಷ್ಟಕರವಾಗುತ್ತದೆ ಮತ್ತು ಮಹಿಳೆಯರು ತಮ್ಮ ಮಾಲೀಕನಿಗೆ ದ್ರೋಹ ಬಗೆಯುವ ಸಾಧ್ಯತೆಗಳು ಕಡಿಮೆ ಎನ್ನುವುದು ಗಡಾಫಿಯ ಯೋಚನೆಯಾಗಿತ್ತು.
Economic Crisis of Pakistan: ಮತ್ತೊಮ್ಮೆ ಹಣದುಬ್ಬರವು ಪಾಕಿಸ್ತಾನದಲ್ಲಿ ಜನರನ್ನು ಚಿಂತೆಗೀಡುಮಾಡಿದ್ದು.. ಈರುಳ್ಳಿ, ಮೊಟ್ಟೆ, ಕೋಳಿ ಮಾಂಸದ ಬೆಲೆ ಗಗನಕ್ಕೇರಿದೆ.. ಸದ್ಯ ಪಾಕ್ನಲ್ಲಿ ಡಜನ್ ಮೊಟ್ಟೆಯ ಬೆಲೆ 400 ರೂ.ಗೆ ತಲುಪಿದೆ...
Ramayan In Indonesia : ಇಂಡೋನೇಷ್ಯಾ ವಿಶ್ವದ ಅತಿ ಹೆಚ್ಚು ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶ. ಆದರೆ ಇಲ್ಲಿನ ಜನರು ತಮ್ಮ ಹೃದಯದಲ್ಲಿ ಶ್ರೀರಾಮನಿಗೆ ವಿಶೇಷ ಸ್ಥಾನ ಮತ್ತು ಗೌರವವನ್ನು ಹೊಂದಿದ್ದಾರೆ.
ಫ್ರಾನ್ಸ್ ಪ್ರಧಾನಿ ಎಲಿಜಬೆತ್ ಬೋರ್ನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ನೂತನ ಪ್ರಧಾನಿಯಾಗಿ ಈ ಹಿಂದೆ ಶಿಕ್ಷಣ ಸಚಿವರಾಗಿದ್ದ ಗೇಬ್ರಿಯಲ್ ಅಟಲ್ ನೇಮಕ ಮಾಡಲಾಗಿದೆ. ಈ ಬಗ್ಗೆ ಫ್ರಾನ್ಸ್ನ ಅಧ್ಯಕ್ಷರ ಸಚಿವಾಲಯವು ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.